ತೀರ್ಥಹಳ್ಳಿಯಲ್ಲಿ ಬಿಟ್ಟರೆ ಹತ್ತಿರದಲ್ಲೆಲ್ಲೂ ಮದ್ಯದ ಅಂಗಡಿಗಳಿಲ್ಲ.ಆದ್ದರಿಂದ, ಜನರು ಸ್ಥಳೀಯವಾಗಿ ಲಭ್ಯವಿರುವ ಸೇಂದಿ, ನೀರಾಗಳಂತಹಾ ಮದ್ಯವನ್ನೇ ಅವಲಂಬಿಸಿದ್ದಾರೆ. "ಸ್ಥಳೀಯ ಮದ್ಯವು ಕಡಿಮೆ ದರ್ಜೆಯದಾಗಿದ್ದು ಅದು ಗ್ರಾಹಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟುಮಾಡಲಿದೆ.ಇದನ್ನು ಅಂತ್ಯಗೊಳಿಸಲು ಗ್ರಾಮ ಪಂಚಾಯತಿಯು ಎಂಎಸ್ ಐಎಲ್ ನ ಅಧಿಕೃತ ಮದ್ಯದ ಮಳಿಗೆ ತೆರಯಲು ಅಧಿಕಾರಿಗಳಿಗೆ ಒತ್ತಾಯಿಸುತ್ತಿದೆ ಎಂದು ಪಂಚಾಯತಿ ಅಧ್ಯಕ್ಷ ಹಸಿರುಮನೆ ನಂದನ್ ಹೇಳಿದ್ದಾರೆ.