ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ (ಕೆಎಸ್ಸಿಪಿಆರ್ಆರ್) ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು."ಖಾಸಗಿ ಶಾಲಾ ಶಿಕ್ಷಕರು ಸನ್ಯಾಸಿನಿಯರಂತೆ ಬಹಳ ಶಿಸ್ತು ಹಾಗೂ ಗಂಭೀರವಾಗಿರುತ್ತಾರೆ. "ನೀವು 10 ಗಂಟೆಯ ನಂತರ ರಾಜ್ಯದಲ್ಲಿರುವ ಯಾವುದೇ ಖಾಸಗಿ ಶಾಲೆಗೆ ಭೇಟಿ ನೀಡಿದರೆ, ಪಿನ್-ಡ್ರಾಪ್ ಸೈಲೆನ್ಸ್ ಇರುತ್ತದೆ.ಹಾಗೆಯೇ ಮಕ್ಕಳು ಎಂದು ಈ ದಿನ ಮುಕ್ತಾಯವಾಗುತ್ತದೆ, ನಾವು ಯಾವಾಗ ಹಕ್ಕಿಗಳಂತೆ ಹಾರಾಟ ನಡೆಸಲಿದ್ದೇವೆ ಎಂದು ಕಾಯುತ್ತಿರುತ್ತಾರೆ. ಅಲ್ಲಿನ ಶಿಕ್ಷಕರು ಮಕ್ಕಳ ಮೇಲೆ ಹೆಚ್ಚು ಶಿಸ್ತಿನ ಕ್ರಮಗಳನ್ನು ಹೇರುವ ಮೂಲಕ ಮಕ್ಕಳಲ್ಲಿನ ತೆ ಸೃಜನಶೀಲತೆಯನ್ನು ಕೊಲ್ಲುತ್ತಾರೆ" ಮಹೇಶ್ ಹೇಳಿದರು