ದಕ್ಷಿಣ ಕನ್ನಡದ ಉಲ್ಲಾಳದಲ್ಲಿ ವಾಸವಾಗಿರುವ ಸಂತ್ರಸ್ತೆ ಯುವತಿ ಹಾಗೂ ಆಕೆಯ ತಾಯಿ ಅನಾರೋಗ್ಯ ಪೀಡಿತ ಸಂಬಂಧಿಕರೊಬ್ಬರ ತಾಯಿಯನ್ನು ನೋಡಲು ಬೆಂಗಳೂರಿನ ಉಲ್ಲಾಳಕ್ಕೆ ಬಂದಿದ್ದರು. ಕಳೆದ ಬುಧವಾರ ರಾತ್ರಿ ಸಂತ್ರಸ್ತ ಯುವತಿ ಮಲಗಿದ್ದಾಗ ಸಂಬಂಧಿಕನೊಬ್ಬ ಆಕೆಯನ್ನು ಅತ್ಯಾಚರಿಸಿದ್ದಾನೆ. ಬಳಿಕ ಯಾರಿಗೂ ಹೇಳದಂತೆ ಬೆದರಿಕೆಯೊಡ್ಡಿದ್ದಾನೆ.