ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೋಳ್ಳುವ 37 ವರ್ಷದ ಗೋಪಿ ಎಂಬ ಆನೆ ಮಾವುತರ ಕಣ್ಣು ತಪ್ಪಿಸಿ ಕಾಡಿಗೆ ಪರಾರಿಯಾಗಿದೆ. ಅಲ್ಲಿನ ಕಾಡಾನೆಗಳೊಂದಿಗೆ ಕಾದಾಟ ನಡೆಸುವ ಸಾಧ್ಯತೆಯಿದೆ, ಹೀಗಾಗಿ ಇದರಿಂದ ಅಪಾಯ ಸಂಭವಿಸಬಹುದು ಎಂಬ ಹಿನ್ನೆಲೆಯಲ್ಲಿ ಮಾವುತರು ಆನೆಯನ್ನು ಶಿಬಿರಕ್ಕೆ ತರಲು ಹರಸಾಹಸ ಮಾಡುತ್ತಿದ್ದಾರೆ,