ಬೆಂಗಳೂರು: ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ನಿರ್ದೋಷಿ ಎಂದು ಕರ್ನಾಟಕ ನ್ಯಾಯಾಲಯ ತೀರ್ಪಿತ್ತಿದೆ. ಐಪಿಸಿ ಸೆಕ್ಷನ್ 309 ರ ಅಡಿಯಲ್ಲಿ ಒಂದು ವರ್ಷಕ್ಕೆ ವಿಸ್ತರಿಸಬಹುದಾದ ಸಾಮಾನ್ಯ ಜೈಲುಶಿಕ್ಷೆಗೆ ಗುರುಯಾಗಬಹುದಾದ ಅಪರಾಧವಲ್ಲ ಎಂದು ಕೋರ್ಟ್ ತೀರ್ಮಾನಿಸಿದೆ.