ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ಭೇಟಿ ಮಾಡಿದ ಟಿಟಿವಿ ದಿನಕರನ್

ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ತನ್ನ ಚಿಕ್ಕಮ್ಮ ವಿ.ಕೆ ಶಶಿಕಲಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ಭೇಟಿ ...
ಟಿಟಿವಿ ದಿನಕರನ್
ಟಿಟಿವಿ ದಿನಕರನ್
Updated on
ಬೆಂಗಳೂರು: ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ತನ್ನ ಚಿಕ್ಕಮ್ಮ ವಿ.ಕೆ ಶಶಿಕಲಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ಭೇಟಿ ಮಾಡಿದರು. 
ತಮಿಳುನಾಡಿನಲ್ಲಿ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸಲಹೆ ಪಡೆಯಲು ದಿನಕರನ್ ಆಗಮಿಸಿದ್ದರು, ಸುಮಾರು ಒಂದೂವರೆ ಗಂಟೆಗಳ ಕಾಲ ಇಬ್ಬರು ಚರ್ಚೆ ನಡೆಸಿದ್ದಾರೆ. ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. 
ಜಯಲಲಿತಾ ಅವರ ಅಧಿಕಾರದ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಿಟಿವಿ ದಿನಕರನ್ ಮತ್ತು ಇಪಿಎಸ್ ಇಬ್ಬರು ಹೋರಾಟ ನಡೆಸಿದ್ದಾರೆ, ಇದೇ ವೇಳ ವಿರೋಧ ಪಕ್ಷವಾದ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲು ಹಪಹಪಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com