1990 ರಲ್ಲಿ ಚಿಕ್ಕಮಗಳೂರಿನಲ್ಲಿ ಕಾರ್ಮಿಕರ ಒಕ್ಕೂಟ ಪ್ರಭಾವ ಶಾಲಿಯಾಗಿತ್ತು, ಕಾರ್ಮಿಕರ ಹಕ್ಕುಗಳ ಹೋರಾಟಗಾರ ಬಿ.ಕೆ ಸುಂದರೇಶ್, ಕಾಫಿ ಬೆಳೆಗಾರರ ಹಿತ ಕಾಪಾಡಲು ಬದ್ಧರಾಗಿದ್ದರು, ಇದೇ ವೇಳೆ ಸಿದ್ದಾರ್ಥ್ ತಮ್ಮ ಸಾವಿಕರಾರು ಎಕರೆ ಕಾಫಿ ಎಸ್ಟೇಟ್ ಅನ್ನು ಒಂದು ಹಂತಕ್ಕೆ ತಂದು ನಿಲ್ಲಿಸಿದ್ದರು. ಆದರೆ ಕಾರ್ಮಿಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರು.