45 ದಿನದಲ್ಲೇ ಅಲೋಕ್ ಕುಮಾರ್ ಎತ್ತಂಗಡಿ: ಬೆಂಗಳೂರು ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ನೇಮಕ

ಇತ್ತೀಚೆಗಷ್ಟೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಅಲೋಕ್ ಕುಮಾರ್ ಅವರನ್ನು ನೂತನ ಬಿಜೆಪಿ ಸರ್ಕಾರ ಏಕಾಏಕೀ ವರ್ಗಾವಣೆ ಮಾಡಿದ್ದು, ಎಡಿಜಿಪಿ ಭಾಸ್ಕರ್ ಅವರನ್ನು...
ಅಲೋಕ್ ಕುಮಾರ್
ಅಲೋಕ್ ಕುಮಾರ್
ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಅಲೋಕ್ ಕುಮಾರ್ ಅವರನ್ನು ನೂತನ ಬಿಜೆಪಿ ಸರ್ಕಾರ ಏಕಾಏಕೀ ವರ್ಗಾವಣೆ ಮಾಡಿದ್ದು, ಎಡಿಜಿಪಿ ಭಾಸ್ಕರ್ ಅವರನ್ನು ನೂತನ ಆಯುಕ್ತರಾಗಿ ನೇಮಿಸಲಾಗಿದೆ.
ಅಲೋಕ್ ಕುಮಾರ್ ಅವರನ್ನು ಕರ್ನಾಟಕ ಮೀಸಲು ಪೊಲೀಸ್ ಪಡೆಗೆ ವರ್ಗಾಯಿಸಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಆಗಿದ್ದ ಭಾಸ್ಕರ್ ರಾವ್ ಅವರನ್ನು ಕಮೀಷನರ್ ಹುದ್ದೆಗೆ ನೇಮಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com