ಹಿಂದೂಪರ ಕಾರ್ಯಕರ್ತರ ವಿರುದ್ಧದ ಪ್ರಕರಣಗಳ ಕೈಬಿಡಿ: ಸಿಎಂಗೆ ಬಿಜೆಪಿ ಶಾಸಕರ ಮನವಿ

ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಕಡಿವಾಣ ಹಾಕಿದ ಬೆನ್ನಲ್ಲೇ ಇದೀಗ ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈಬಿಡುವಂತೆ ಆಗ್ರಹಗಳು ಕೇಳಿಬರತೊಡಗಿವೆ...
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Updated on
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಕಡಿವಾಣ ಹಾಕಿದ ಬೆನ್ನಲ್ಲೇ ಇದೀಗ ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈಬಿಡುವಂತೆ ಆಗ್ರಹಗಳು ಕೇಳಿಬರತೊಡಗಿವೆ. 
ಹಿಂದೂಪರ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವಂತೆ ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಟಿಪ್ಪು ಜಯಂತಿ ಆಚರಣೆ ವಿರುದ್ಧ ಹೋರಾಟ ಮಾಡಿದವರ ವಿರುದ್ಧದ ಪ್ರಕರಣಗಳನ್ನು ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಯುಟಿ ಖಾದರ್ ಅವರು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com