ಸಿದ್ದರಾಮಯ್ಯ
ರಾಜ್ಯ
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಣ್ಣಿನ ಶಸ್ತ್ರ ಚಿಕಿತ್ಸೆ
ಮಾಜಿ ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಕಣ್ಣಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಕಣ್ಣಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.
70 ವರ್ಷದ ಸಿದ್ದರಾಮಯ್ಯ ಅವರಿಗೆ ಎಡ ಕಣ್ಣಿನಲ್ಲಿ ದೃಷ್ಟಿ ದೋಷ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಪರೀಕ್ಷಿಸಿದ ರಮೇಶ್ ಐ ಕ್ಲಿನಿಕ್ ನ ವೈದ್ಯರ ತಂಡ, ಶಸ್ತ್ರ ಚಿಕಿತ್ಸೆ ನಡೆಸಿದೆ.
ಡಾ.ಟಿಕೆ ರಮೇಶ್ ನೇತೃತ್ವದ ತಂಡ ಸಿದ್ದರಾಮಯ್ಯ ಅವರ ಎಡಗಣ್ಣಿನಲ್ಲಿ ದೋಷ ಇರುವುದು ಕಂಡು ಬಂದಿದೆ, ಹೀಗಾಗಿ ರಮೇಶ್ ತಂಡ ಹಳೇಯ ಲೆನ್ಸ್ ಳನ್ನು ತೆಗೆದು ಹೊಸ ಲೆನ್ಸ್ ಫಿಕ್ಸ್ ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ