ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯ ಮಂಗಳೂರು ಭೇಟಿ: ನೊಟೀಸ್ ಜಾರಿ ಮಾಡಿದ ಮಂಗಳೂರು ಪೊಲೀಸ್ ಆಯುಕ್ತರು 

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ನಡುವೆ ಮಂಗಳೂರು ಪೊಲೀಸ್ ಆಯುಕ್ತರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ನಗರಕ್ಕೆ ಅವರ ಭೇಟಿ ಸಂಬಂಧ ನೊಟೀಸ್ ಜಾರಿ ಮಾಡಿದ್ದು ಕಾನೂನು, ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ನಡುವೆ ಮಂಗಳೂರು ಪೊಲೀಸ್ ಆಯುಕ್ತರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ನಗರಕ್ಕೆ ಅವರ ಭೇಟಿ ಸಂಬಂಧ ನೊಟೀಸ್ ಜಾರಿ ಮಾಡಿದ್ದು ಕಾನೂನು, ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.


ನಿನ್ನೆ ಸಿದ್ದರಾಮಯ್ಯನವರಿಗೆ ನೊಟೀಸ್ ಜಾರಿ ಮಾಡಿದ್ದು ಅವರು ನಗರಕ್ಕೆ ಆಗಮಿಸಿದರೆ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದರು.


ಪ್ರತಿಭಟನೆ ಹಿನ್ನಲೆಯಲ್ಲಿ ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಹಲವು ಕಡೆಗಳಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. 

Related Stories

No stories found.

Advertisement

X
Kannada Prabha
www.kannadaprabha.com