ಉದ್ಯಮಿಗಳಿಗೆ, ಶ್ರೀಮಂತ ವ್ಯಕ್ತಿಗಳಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದನು, 2 ಕೋಟಿ ಹಣ ನೀಡುವಂತೆ ಒತ್ತಡ ಹಾಕುತ್ತಿದ್ದನು, ಆರಂಭದಲ್ಲಿ ಕೇವಲ ಶ್ರೀಮಂತರಿಗೆ ಕರೆ ಮಾಡುತ್ತಿದ್ದ ರವಿ ಪೂಜಾರಿ, ಬೇರೆಯವರು ಮಾಡಿದ ಅಪರಾಧಗಳಿಗೆ ಕ್ರೆಡಿಟ್ ತೆಗೆದುಕೊಳ್ಳಲು ಪ್ರಾರಂಭಿಸಿದ ಎಂದು ಮಂಗಳೂರಿನ ಪಶ್ಚಿಮ ವಿಭಾಗದ ನಿವೃತ್ತ ಐಜಿಪಿ ಪಿ. ಹರಿಶ್ಚಂದ್ರ ಹೇಳಿದ್ದಾರೆ.