ಜನವರಿ 21 ರಂದು ಆಕೆಯ ಮನೆಗೆ ತೆರಳಿದ ವಿನೋದ್ ದೂರು ವಾಪಾಸ್ ಪಡೆಯುವಂತೆ ಒತ್ತಾಯಿಸಿದ್ದಾನೆ.ನಂತರ ಟ್ರಿನಿಟಿ ಚರ್ಚ್ ನ ಬಿಷಪ್ ಅವರ ಬಳಿಗೆ ಕರೆದುಕೊಂಡು ಹೋದಾಗ ಬಿಷಪ್ ಸ್ಯಾಮುಯೆಲ್ 1 ಕೋಟಿ ರೂ. ಹಾಗೂ ಉದ್ಯೋಗದ ಆಮಿಷವೊಡ್ಡಿ ಕೇಸ್ ಹಿಂಪಡೆಯುವಂತೆ ಒತ್ತಾಯ ಹಾಕಿದ್ದಾರೆ. ಆದರೆ, ಇದಕ್ಕೆ ಒಪ್ಪದಿದ್ದಾಗ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಾಗಿ ಆಕೆ ಹೇಳಿಕೆ ನೀಡಿದ್ದಾರೆ.