ಮೈಸೂರು ಮೂಲದ ಸಂತ್ರಸ್ಥ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿದ ನಿರ್ದೇಶನದ ಅನುಸಾರ ಈ ಕ್ರಮ ತೆಗೆದುಕೊಳ್ಲಲಾಗಿದೆ.ಈ ಸಂಬಂಧ ಸ್ಥಳೀಯ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಆರೋಪಿಗಳು ಮಂಗಳೂರು ಬಲ್ಮಠದ ನಿವಾಸಿಗಳಾಗಿದ್ದು ಸೆಬಾಸ್ಟಿಯನ್, ಜೋಶುವಾ ಅಮನ್ ಹಾಗೂ ಬೆನ್ನೆಟ್ ಅಮನ್ ಎಂದು ಗುರುತಿಸಲಾಗಿದೆ.