ಅಂಡಾಶಯದ ಕ್ಯಾನ್ಸರ್ನಿಂದ ಬದುಕುಳಿದವರು, ಜೀವನಶೈಲಿಯ ಮಾರ್ಪಾಡಿನಿಂದ ಕ್ಯಾನ್ಸರ್ ತಡೆಗಟ್ಟಲು ಸಾಧ್ಯ ಎಂದ ಅವರು, ನಾನು ಅಮೆರಿಕದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದೇನೆ. ಭಾರತದಲ್ಲಿ ನಗರ ಪ್ರದೇಶಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಹಳಷ್ಟು ಆರೋಗ್ಯ ಕೇಂದ್ರಗಳಿವೆ. ಆದರೆ ಗ್ರಾಮೀಣ ಭಾಗಗಳಲ್ಲೂ ಸಮರ್ಪಕ ಚಿಕಿತ್ಸೆ ಸಿಗುವಂತಾಗಬೇಕು ಎಂದರು.