ಸಂಜೆ 7.30 ರ ಸುಮಾರಿಗೆ ಪದ್ಮಾವತಿ ಅವರು ಕೆ.ಆರ್ ಮಾರುಕಟ್ಟೆಗೆ ತಲುಪಿದ್ದರು, ಅವರಿಗೆ ತಮ್ಮ ಸರ ಗಳ್ಳತನ ಆಗಿರುವುದು ಅರಿವಿಗೆ ಬಂದಿತ್ತು, ಅಲ್ಲಿ ಅನುಮಾನಾಸ್ಪದ ವ್ಯಕ್ತಿ ಯಾರಾದರೂ ಇದ್ದಾರೆಯೇ ಎಂದು ಹುಡುಕಾಟ ನಡೆಸಿದರು, ಆದರೆ ಅಲ್ಲಿ ಯಾರು ಇರಲಿಲ್ಲ, ಕೂಡಲೇ ಅವರು ನೇರವಾಗಿ ಸಿಟಿ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು 15 ಗ್ರಾಂ ತೂಕದ ಚಿನ್ನದ ಸರ 30 ಸಾವಿರ ರು ಬೆಲೆ ಬಾಳುವಂತದ್ದು ಎಂದು ಹೇಳಿದ್ದಾರೆ.