ಲೋಕಸಭಾ ಚುನಾವಣೆ: 'ನಾವು ಗೆಳೆಯರ ಬಳಗ ವೇದಿಕೆ'ಯಿಂದ ಪ್ರಕಾಶ್ ರಾಜ್ ಗೆ ಬೆಂಬಲ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಾವು ಗೆಳೆಯರ ಬಳಗ ಬೆಂಬಲ ವ್ಯಕ್ತಪಡಿಸಿದೆ
ಪ್ರಕಾಶ್ ರಾಜ್
ಪ್ರಕಾಶ್ ರಾಜ್
Updated on
ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್  ಕ್ಷೇತ್ರದಿಂದ ಸ್ವತಂತ್ರ   ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಭಾಷಾ ನಟ  ಪ್ರಕಾಶ್ ರಾಜ್ ಅವರಿಗೆ ನಾವು ಗೆಳೆಯರ ಬಳಗ ಬೆಂಬಲ ವ್ಯಕ್ತಪಡಿಸಿದೆ. ಆ ಕ್ಷೇತ್ರದಿಂದ ಇತರ ಪಕ್ಷಗಳು  ಅಭ್ಯರ್ಥಿಗಳನ್ನು ಹಾಕದಂತೆ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com