ಫೆ.18ರಂದು ಸಹ ಬೆಳಿಗ್ಗೆ ನದಿ ನಡುವಿನ ಯಾಗಶಾಲೆಯಲ್ಲಿ ಪುಣ್ಯಾಹ, ನವಗ್ರಹಹೋಮ, ಸುದರ್ಶನ ಹೋಮ, ರುದ್ರ ಹೋಮ, ಪೂರ್ಣಾಹುತಿ. 11 ಗಂಟೆಗೆ ಧರ್ಮಸಭೆ, ಸಂಜೆ 4 ಗಂಟೆಗೆ ಮಹಾತ್ಮ ಸಂತರ ಮಹಾಮಂಡಲೇಶ್ವರರ ಸಂಗಮ ಕ್ಷೇತ್ರ ಪ್ರವೇಶ, ಪಟ್ಟಣದ ಗುಂಜಾನರಸಿಂಹಸ್ವಾಮಿ ದೇವಾಲಯದ ಮುಂಭಾಗದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ. ಸಂಜೆ 4 ಗಂಟೆಗೆ ರುದ್ರ ಹೋಮ, ಪೂರ್ಣಾಹುತಿ, 7 ಗಂಟೆಗೆ ಗಂಗಾಪೂಜೆ ವಾರಾಣಸಿ ಮಾದರಿಯಲ್ಲಿ ದೀಪಾರತಿ ಕಾರ್ಯಕ್ರಮಆಯೋಜನೆಯಾಗಿದೆ.