ಮಧ್ಯಪ್ರದೇಶದ. ಆಯುಷ್, ರಾಜಾ ಬಾಬು ಚೌಧರಿ, ರಾಜ್ ಆರ್ಯನ್, ಮತ್ತು ಬಿಹಾರದ ರಾಕೇಶ್ ಕುಮಾರ್ ಚೌಧರಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ, ಬಂಧಿತ ಆರೋಪಿಗಳನ್ನು ಸ್ಮಾರಕ ಧ್ವಂಸಗೊಳಿಸಿದ ಸ್ಥಳಕ್ಕೆ ಕರೆದೊಯ್ದು ಪ್ರತಿ ಆರೋಪಿಯಿಂದ ತಲಾ 70 ಸಾವಿರ ರು ಹಣ ದಂಡವಾಗಿ ವಸೂಲಿ ಮಾಡುವಂತೆ ಜಡ್ಜ್ ಪೂರ್ಣಿಮಾ ಯಾಧವ್ ಆದೇಶಿಸಿದ್ದಾರೆ.