ಪ್ರಗತಿಪರ ಚಿಂತಕ ಭಗವಾನ್, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹಾಗೂ ಸಂಸದರಾದ ಪ್ರತಾಪ್ ಸಿಂಹ , ಬಸವನಗೌಡ ಪಾಟೀಲ್ ಯತ್ನಾಳ್, ಪತ್ರಕರ್ತ ಅಜಿತ್ ಹನುಮಕ್ಕನವರ್ ಸೇಗಿದಂತೆ ಯಾರೇ ವಿವಾದಾತ್ಮಕ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದರೂ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಗೃಹ ಸಚಿವ ಎಂ.ಬಿ.ಪಾಟೀಲ್ ವಾರ್ನಿಂಗ್ ಮಾಡಿದ್ದಾರೆ.