ಜಾತ್ರೆಯ ಸಂದರ್ಭದಲ್ಲಿ ನಡೆಯುವ ತೇರಿನ ಮೆರವಣಿಗೆಯ ಪ್ರತಿ ಸುತ್ತಿನಲ್ಲೂ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ಮಹದೇವ ಭೀಮಪ್ಪ ನಾಡಗೌಡ ಎಂಬುವರು, ಐದನೇ ಸುತ್ತಿನ ಮೆರವಣಿಗೆ ಮುಕ್ತಾಯದ ಬಳಿಕ ಹಾರಿಸಿದ ಗುಂಡು ಆಕಸ್ಮಿಕವಾಗಿ ತಗುಲಿದ್ದರಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.