ಕಲಬುರ್ಗಿ: ಈಶಾನ್ಯ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ನ ಬ್ರೇಕ್ ವಿಫಲಗೊಂಡಿರುವುದನ್ನು ಅರಿತ ಚಾಲಕ, ಮುಂಜಾಗ್ರತೆ ವಹಿಸಿ, ಜನದಟ್ಟಣೆಯ ರಸ್ತೆಯಲ್ಲಿ ಸಾಗದೆ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿಸಿ ಹೆಚ್ಚಿನ ಅನಾಹುತವನ್ನು ತಡೆದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿತಾಲೊಕಿನ ಹಡಗಲಿ ಹಾರೂತಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ..