ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ

: ಏರೋ ಇಂಡಿಯಾ 2019 ವೈಮಾನಿಕ ಪ್ರದರ್ಶನದ ಕಡೆಯ ದಿನವಾದ ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮುನ್ನೂರು ಕಾರುಗಳು ಬೆಂಕಿಗಾಹುತಿಯಾಗಿ....
ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ
ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ
ಬೆಂಗಳೂರು: ಏರೋ ಇಂಡಿಯಾ 2019  ವೈಮಾನಿಕ ಪ್ರದರ್ಶನದ ಕಡೆಯ ದಿನವಾದ ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮುನ್ನೂರು ಕಾರುಗಳು ಬೆಂಕಿಗಾಹುತಿಯಾಗಿದ್ದ ಪಾರ್ಕಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ - 2019ರ ಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ವಾಹನಗಳಿಗೆ ಸುಟ್ಟು ಕರಕಲಾಗಿತ್ತು.
ಭಾನುವಾರ ಸಹ ಏರ್ ಶೋ ಮುಂದುವರಿದಿದ್ದು ಪಾರ್ಕಿ ಸ್ಥಳದಲ್ಲಿ ಹೆಚ್ಚುವರಿ ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯೊಡನೆ ರಕ್ಷಣಾ ಕ್ರಮಗಳನ್ನು ಬಲಗೊಳಿಸಲಾಗಿದೆ.
ಈ ನಡುವೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬೆಂಕಿ ಅವಘಡ ನಡೆದ ಪಾರ್ಕಿಂಗ್ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com