ಪುಲ್ವಾಮಾ ದಾಳಿಯ ನಂತರ ಭಾರತ ಸೈಲೆಂಟ್ ಆಗಿತ್ತು, ಈ ವೇಳೆಯಲ್ಲಿ ಶತ್ರುಗಳ ಹುಟ್ಟಡಗಿಸಲು ವೈಮಾನಿಕ ದಾಳಿ ನಡೆಸಿ ಪ್ರಬಲ ಸಂದೇಶ ರವಾನಿಸಿದ್ದಾರೆ,. ಮೊದಲ ಬಾರಿಗೆ ಯುದ್ದವಲ್ಲದ ಸನ್ನಿವೇಶದಲ್ಲಿ ಐಎಎಫ್ ಜೆಟ್ ಶತ್ರುದೇಶದ ಉಗ್ರ ಕ್ಯಾಂಪ್ ಗೆ ನುಗ್ಗಿದೆ ಎಂದು ನಿವೃತ್ತ ವಿಂಗ್ ಕಮಾಂಡರ್ ವಿ,ಎಂ ರಘುನಾಥ್ ಹೇಳಿದ್ದಾರೆ, ವಿಎಂ ರಘುನಾಥ್ 1987-89ರಲ್ಲಿ ನಡೆದ ಐಪಿಕೆಎಫ್ ಮಿಷನ್ ಮಿಸೈಲ್ ಮಾರ್ಗದರ್ಶಿಯಾಗಿ ಕೆಲಸ ಮಾಡಿದ್ದರು.