ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ಣಕುಂಭ ಸ್ವಾಗತಕ್ಕೆ ಹೋರಾಟಗಾರರಿಂದ ವಿರೋಧ

84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಪೇಡಾ ನಗರಿ ಧಾರವಾಡ ಸಜ್ಜಾಗಿದೆ. ಆದರೆ. ಈ ಬಾರಿ ಸಮ್ಮೇಳನಾಧ್ಯಕ್ಷರನ್ನು ಬರಮಾಡಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ ನಿಂದ ಪೂರ್ಣ ಕುಂಭ ಸ್ವಾಗತ ಆಯೋಜನೆಗೆ ಕೆಲ ಪ್ರಗತಿಪರರಿಂದ ವಿರೋಧ ವ್ಯಕ್ತವಾಗಿದೆ.
ಕನ್ನಡ ಸಾಹಿತ್ಯ ಪರಿಷತ್
ಕನ್ನಡ ಸಾಹಿತ್ಯ ಪರಿಷತ್
Updated on
ಬೆಂಗಳೂರು: ಇದೇ  4ರಿಂದ ಆರಂಭವಾಗಲಿರುವ  84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ  ಪೇಡಾ ನಗರಿ ಧಾರವಾಡ ಸಜ್ಜಾಗಿದೆ. ಆದರೆ. ಈ ಬಾರಿ ಸಮ್ಮೇಳನಾಧ್ಯಕ್ಷರನ್ನು ಬರಮಾಡಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ ನಿಂದ  ಪೂರ್ಣ ಕುಂಭ ಸ್ವಾಗತ ಆಯೋಜನೆಗೆ  ಕೆಲ ಪ್ರಗತಿಪರರಿಂದ ವಿರೋಧ ವ್ಯಕ್ತವಾಗಿದೆ.
ಸಂಸ್ಕೃತಿ ಹೆಸರಿನಲ್ಲಿ 1001 ಮಹಿಳೆಯರನ್ನು ಬಳಸಿಕೊಳ್ಳುವ ಪದ್ಥತಿಯನ್ನು ನಿಲ್ಲಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳಾ ಹೋರಾಟಗಾರರು ಅಭಿಯಾನ ಶುರುಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com