ರುದ್ರೇಶ್ ಸ್ನೇಹಿತರಾದ ಬಿ. ಜಯರಾಮ್, ಡಿ, ಕುಮಾರೇಷನ್ ಹಾಗೂ ಹರಿಕೃಷ್ಣ ಪ್ರಮುಖ ಸಾಕ್ಷಿಅಗ್ಳಾಗಿದ್ದಾರೆ. ಎನ್ ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಈ ವೇಳೆ ಒಮ್ಮೆ ವಿಚಾರಣೆ ನಡೆಸಿದ್ದ ಆರೊಪಿಗಳನ್ನು ಇನ್ನೊಮ್ಮೆ ವಿಚಾರಣೆ ನಡೆಸುವುದು ಕಾನೂನು ಬಾಹಿರ ಎಂದು ಆರೊಪಿಗಳು ವಿರೋಧಿಸಿದ್ದರು. ಇದನ್ನು ಎನ್ ಐಎ ನ್ಯಾಯಾಲಯದ ನ್ಯಾಯಾಧೀಶಸಿದ್ದಲಿಂಗ ಪ್ರಭು ಖಂಡಿಸಿ ಆರೋಪಿಗಳ ಅರ್ಜಿಯನ್ನು ವಜಾ ಮಾಡಿದ್ದರು. ಇದನ್ನು ಪ್ರಶ್ನಿಸಿದ್ದ ರಾಒಪಿಗಳು ವಿಶೇಷ ನ್ಯಾಯಾಲಯ ದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲು ಹತ್ತಿದ್ದರು.ಈಗ ಹೈಕೋರ್ಟ್ ಸಹ ಆರೊಪಿಗಳ ಮನವಿಯನ್ನು ಅಮಾನ್ಯಗೊಳಿಸಿದೆ.