ಬೆಂಗಳೂರು: ರೈತ ಪರ ಸರ್ಕಾರವನ್ನು ಕದಡಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಊರುಭಂಗವಾಗಲಿದ್ದು ಈ ಪರ್ವ ಅನ್ನದಾತ ರೈತರು ಹಾಗೂ ಸಮಸ್ತ ಜನತೆಯ ಮನ-ಮನೆಗಳಲ್ಲಿ ಸುಖ, ಶಾಂತಿ, ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಾಡಿನ ಜನತೆಗೆ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.