ಶಿವಕುಮಾರ ಸ್ವಾಮೀಜಿ ಅಂತಿಮ ದರ್ಶನ, ಯಶವಂತಪುರದಿಂದ ತುಮಕೂರಿಗೆ ವಿಶೇಷ ರೈಲು

ಸಿದ್ದ ಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ತೆರಳುವವರಿಗಾಗಿ ಯಶವಂತಪುರದಿಂದ ತುಮಕೂರಿಗೆ ಮಂಗಳವಾರ ಬೆಳಿಗ್ಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
ಡಾ. ಶಿವಕುಮಾರ ಸ್ವಾಮೀಜಿ
ಡಾ. ಶಿವಕುಮಾರ ಸ್ವಾಮೀಜಿ

ಬೆಂಗಳೂರು: ಸಿದ್ದ ಗಂಗಾ ಮಠದ  ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ತೆರಳುವವರಿಗಾಗಿ  ಯಶವಂತಪುರದಿಂದ ತುಮಕೂರಿಗೆ ಮಂಗಳವಾರ ಬೆಳಿಗ್ಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ವಿಶೇಷ ರೈಲು ಸೇವೆ ಆರಂಭಗೊಳ್ಳಲಿದೆ.

ಯಶವಂತಪುರದಿಂದ ತುಮಕೂರು:  06225 ಸಂಖ್ಯೆಯ ರೈಲು  ಬೆಳಗ್ಗೆ 7-30ಕ್ಕೆ ಹೊರಟು 9 ಗಂಟೆಗೆ  ತಲುಪಲಿದೆ. ಮಧ್ಯಾಹ್ನ 12ಕ್ಕೆ ಹೊರಟು ರೈಲು 1-30ಕ್ಕೆ  ತಲುಪಲಿದೆ.

ತುಮಕೂರಿನಿಂದ ಯಶವಂತಪುರ:  06225 ಸಂಖ್ಯೆಯ ರೈಲು ಬೆಳಿಗ್ಗೆ 9-40ಕ್ಕೆ ಹೊರಟು 11.10ಕ್ಕೆ ತಲುಪಲಿದೆ. ಮಧ್ಯಾಹ್ನ 2-45ಕ್ಕೆ ಹೊರಟು 4.15ಕ್ಕೆ ತಲುಪಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com