ಆನಂದ್ ಸಿಂಗ್ ಸೇರಿ ಕಾಂಗ್ರೆಸ್ ಶಾಸಕರು ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ರೆಸಾರ್ಟ್ ವಾಸ್ತವ್ಯ ಮಾಡಿದ್ದಾಗ ಕುಡಿದ ಮತ್ತಿನಲ್ಲಿ ಗಣೇಶ್ ಆನಂದ್ ಸಿಂಗ್ ಅವರ ತಲೆಗೆ ಬಲವಾಗಿ ಹೊಡೆದಿದಾರೆ. ಸದ್ಯ ಆನಂದ್ ಸಿಂಗ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಈ ಸಂಬಂಧ ಕೊಲೆ ಯತ್ನ, ದಾಳಿ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಆರೋಪದ ಮೇಲೆ ಗಣೇಶ್ ವಿರುದ್ದ ಬಿಡದಿ ಪೋಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ.