ಆನಂದ್ ಸಿಂಗ್ ಮೇಲೆ ಯಾರೂ ಹಲ್ಲೆ ನಡೆಸಿಲ್ಲ. ಅವರೇ ಬಾತ್ ರೂಮಿನಲ್ಲಿ ಕುಸಿದು ಬಿದ್ದು ಮುಖಕ್ಕೆ, ಬೆನ್ನಿಗೆ, ಹೊಟ್ಟೆಗೆ ಗಾಯ ಮಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ. ಪ್ರಕರಣದಲ್ಲಿ ತಮ್ಮದೇನು ತಪ್ಪಿಲ್ಲ. ತಾವು ಕ್ಷೇತ್ರ ಬಿಟ್ಟು ಎಲ್ಲೂ ಹೋಗುವುದಿಲ್ಲ, ಕ್ಷೇತ್ರದ ಅಭಿವೃದ್ದಿ ನನ್ನ ಗುರಿ ಮತ್ತು ಆದ್ಯತೆ ಎಂದು ವಿವರವಾಗಿ ಹೇಳಿಕೊಂಡಿದ್ದಾರೆ.