ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ಸಿಗದ ಭಾರತ ರತ್ನ: ಸಿಎಂ ಕುಮಾರಸ್ವಾಮಿ ವಿಷಾದ

ನಡೆದಾಡುವ ದೇವರು ಎಂದೇ ಪ್ರಸಿದ್ಧ ವಾಗಿದ್ದ ಶತಾಯುಷಿ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪುರಸ್ಕಾರ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧ ವಾಗಿದ್ದ ಶತಾಯುಷಿ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ  ಅವರಿಗೆ ಭಾರತ ರತ್ನ ಪುರಸ್ಕಾರ ನೀಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ,
ದಿವಂಗತ ಶ್ರೀಗಳಿಗೆ ಭಾರತರತ್ನ ನೀಡದಿರುವುದು ನನಗೆ ತೀರ ಬೇಸರ ತರಿಸಿದೆ ಎಂದು ಕುಮಾರ ಸ್ವಾಮಿ ವಿಷಾದ ವ್ಯಕ್ತ ಪಡಿಸಿದ್ದಾರೆ.
ಸಾವಿರಾರು ಮಕ್ಕಳಿಗೆ ಅಕ್ಷರ, ಅನ್ನ, ವಸತಿ ನೀಡಿರುವ ಹಿರಿಯ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಎಲ್ಲಾ ರಾಜಕೀಯ ನಾಯಕರ ಒಗ್ಗಟ್ಟಾಗಿ ಆಗ್ರಹಿಸಬೇಕು ಎಂಬ ಕೂಗು ಕೇಳಿ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com