ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರಶಸ್ತಿಗೆ ಭಾಜನರಾದ ಕನ್ನಡದ ಕವಿ ಜಯಂತ್​ ಕಾಯ್ಕಿಣಿ

ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿ ಭಾಜನರಾಗಿದ್ದಾರೆ.
ಜಯಂತ್ ಕಾಯ್ಕಿಣಿ
ಜಯಂತ್ ಕಾಯ್ಕಿಣಿ
Updated on
ಬೆಂಗಳೂರು: ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿ ಭಾಜನರಾಗಿದ್ದಾರೆ.
ಜಯಂತ್​ ಕಾಯ್ಕಿಣಿ ಅವರ ನೋ ಪ್ರೆಸೆಂಟ್ಸ್​​ ಪ್ಲೀಸ್​ (No Presents Please)ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಸಿಕ್ಕಿದ್ದು, ತೇಜಸ್ವಿನಿ ನಿರಂಜನ್​ ಅವರು ಇಂಗ್ಲಿಷ್​ಗೆ ಭಾಷಾಂತರ ಮಾಡಿದ್ದರು.
ಜಯಂತ್ ಕಾಯ್ಕಿಣಿ ಅವರ ಈ ಸಾಧನೆಗೆ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಸೇರಿದಂತೆ ಹಲವು ಮಂದಿ ಗಣ್ಯರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com