ಕರ್ನಾಟಕದಿಂದ ಮಹಾ ಸಾಧಕಿ ಸಾಲು ಮರದ ತಿಮ್ಮಕ್ಕ, ಖ್ಯಾತ ನೃತ್ಯಪಟು ಪ್ರಭುದೇವ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್, ಕಲೆ ಮತ್ತು ಪುರಾತತ್ವ ಶಾಸ್ತ್ರವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿದ ಸಾಧಕಿ ಶಾರದಾ ಶ್ರೀನಿವಾಸನ್, ಬೆಂಗಳೂರಿನ ಐಐಎಸ್ಸಿಯಲ್ಲಿ ಪರಮಾಣು ಭೌತಶಾಸ್ತ್ರ ಪ್ರೊಫೆಸರ್ ಆಗಿರುವ ರೋಹಿಣಿ ಗೋಡ್ಬೋಳೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡಿಗರು.