ಉಡುಪಿ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ನಡೆದ ಈ ದುರ್ಘಟನೆಯಲ್ಲಿ ಭರತ್ ಮತ್ತು ಯತೀಶ್ ಎಂಬ ಯುವಕರು ಕೊಲೆಯಾಗಿದ್ದಾರೆ. ಕೋಟ ರಾಜಲಕ್ಷ್ಮೀ ಸಭಾಂಗಣದ ಸರ್ವೀಸ್ ರಸ್ತೆಯಲ್ಲಿ ಈ ಪ್ರಕರಣ ನಡೆಇದ್ದು ಇವರು ತಮ್ಮ ಸ್ನೇಹಿತ ರೋಹಿತ್ ಎನ್ನುವವನ ಬೆಂಬಲಕ್ಕೆ ನಿಂತ ಕಾರಣ ಇವರನ್ನು ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.