ಕಳೆದ ಹತ್ತು ವರ್ಷಗಳಿಂದ ಶ್ರೀನಿವಾಸನ್ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದು ಲವು ವರ್ಷಗಳ ಹಿಂದೆ ಅವರು ವಿವಾಹವಾಗಿದ್ದರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಸತ್ಯಜ್ಯೋತಿ ಇತ್ತೀಚೆಗೆ ಬ್ಯಾಂಕ್ಗೆ ಸೇರಿಕೊಂಡು ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರೂ ಪ್ರೀತಿಯಲ್ಲಿ ತೊಡಗಿದ್ದು ಆಕೆಯ ಪೋಷಕರು ಈ ವಿಷಯವನ್ನು ತಿಳಿದಾಗ,ಸತ್ಯಜ್ಯೋತಿಗೆ ಆಕೆಯ ಸಂಬಂಧಿಯೊಬ್ಬರ ಜತೆ ನಿಶ್ಚಿತಾರ್ಥ ಮಾಡಿಕೊಳ್ಲುವಂತೆ ಒತ್ತಾಯಿಸಿದ್ದಾರೆ.ಇದರ ಬಗ್ಗೆ ಅಸಮಾಧಾನಗೊಂಡ ಶ್ರೀನಿವಾಸನ್ ಮತ್ತು ಸತ್ಯಜ್ಯೋತಿ ಮನೆಯಿಂಡ ಪಲಾಯನಮಾಡಿದ್ದಾರೆ ಸತ್ಯಜ್ಯೋತಿ ಅವರ ಪೋಷಕರು ಅದೇ ದಿನ ಧರ್ಮಪುರಿಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.