ಮಂಡ್ಯದಿಂದ ಏಳು ಕಿಲೋ ಮೀಟರ್ ದೂರದಲ್ಲಿರುವ ಹುಲ್ಲುಕೆರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಟ್ಯಾಂಕರ್ ನಿಂದ ನೀರು ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ. ನಂತರ ಶಿಕ್ಷಕರು ಕೊತತ್ತಿ ಆರೋಗ್ಯ ಕೇಂದ್ರದಲ್ಲಿ ತದನಂತರ ಮಂಡ್ಯದಲ್ಲಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಎಸ್ಪಿ ಶಿವ ಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.