ಕಲಬುರ್ಗಿ: ವಿದ್ಯುತ್ ತಂತಿ ಸ್ಪರ್ಷ, ಇಬ್ಬರು ಕಟ್ಟಡ ಕಾರ್ಮಿಕರು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ಗೋಕುಲ ನಗರದಲ್ಲಿ ಗುರುವಾರ ನಡೆದಿದೆ.
ಕಲಬುರ್ಗಿ: ವಿದ್ಯುತ್ ತಂತಿ ಸ್ಪರ್ಷ, ಇಬ್ಬರು ಕಟ್ಟಡ ಕಾರ್ಮಿಕರು ಸಾವು
ಕಲಬುರ್ಗಿ: ವಿದ್ಯುತ್ ತಂತಿ ಸ್ಪರ್ಷ, ಇಬ್ಬರು ಕಟ್ಟಡ ಕಾರ್ಮಿಕರು ಸಾವು
Updated on
ಕಲಬುರಗಿ: ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ಗೋಕುಲ ನಗರದಲ್ಲಿ ಗುರುವಾರ ನಡೆದಿದೆ.
ಗಫೂರ್ ದೊಡ್ಮನಿ (40), ಅಮ್ಜದ್ ಕಲ್ಬುರ್ಗಿ (35) ಮೃತ ದುರ್ದೈವಿಗಳು. ಇಂದು ಮುಂಜಾನೆ ಗಂಗಾಧರ್ ಎಂಬುವವರು ಮನೆ ನಿರ್ಮಾಣ ಕೆಲಸ ಮಾಡುತ್ತಿದ್ದಾಗ ಕಬ್ಬಿಣದ ರಾಡ್ ಗೆ ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರೂ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿಂತೆ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com