ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷ, ಕಾಸರಗೋಡು ಸಾಹಿತ್ಯ ಸಮ್ಮೇಳನಾಧ್ಯಕ್ಷ ತೆ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷ,ಮಂಗಳೂರು ವಿವಿ ಗೌರವ ಡಾಕ್ಟರೇಟ್, ಬಂಟರ ಸಂಘದ ಅಮೃತ ಮಹೋತ್ಸವ, ತುಳು ಸಾಹಿತ್ಯ ಅಕಾಡೆಮಿ ಗೌರವ, ಸಾಹಿತ್ಯ ಸಮ್ಮೇಳನ, ಕೆನರಾ ಜೂನಿಯರ್ ಕಾಲೇಜು ಬೆಳ್ಳಿಹಬ್ಬ, ಬಂಟರ ಸಂಘದ ಅಮೃತ ಮಹೋತ್ಸವ, ತುಳು ಸಾಹಿತ್ಯ ಅಕಾಡೆಮಿಗೌರವ ಸೇರಿ ಅನೇಕ ಪ್ರಶಸ್ತಿ, ಗೌರವಗಳಿಗೆ ಆಳ್ವ ಪಾತ್ರರಾಗಿದ್ದರು.