ಕೃಷ್ಣಾ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ, ವೀರಪ್ಪ ಮೊಯ್ಲಿ, ಹಿರಿಯ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರೆಹಮಾನ್ ಖಾನ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಶಿವಶಂಕರ ರೆಡ್ಡಿ, ಬಿ.ಎಲ್. ಶಂಕರ್, ಲೇಔಟ್ ಕೃಷ್ಣಪ್ಪ, ಚಲುವರಾಯಸ್ವಾಮಿ, ರೋಷನ್ ಬೇಗ್ , ಸಿ.ಟಿ.ರವಿ, ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ, ಶಾಸಕರಾದ ಆರ್. ಅಶೋಕ್, ಬಸವರಾಜ್ ಬೊಮ್ಮಾಯಿ,ನರಸಿಂಹ ನಾಯಕ್, ಶ್ರೀರಾಮುಲು, ವಿ ಸೋಮಣ್ಣ , ಕುಮಾರ್ ಬಂಗಾರಪ್ಪ, ಸುರೇಶ್ ಕುಮಾರ್, ಎನ್ಎ ಹ್ಯಾರಿಸ್, ನಟರಾದ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಮಾಜಿ ಸಂಸದ ಶಿವರಾಮೇಗೌಡ, ಎಂ ವಿ ರಾಜಶೇಖರನ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ, ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಆಗಮಿಸಿ ಎಸ್ಎಂ ಕೃಷ್ಣ ಹಾಗೂ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.