ಚಕ್ರವರ್ತಿ ಸೂಲಿಬೆಲೆ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ, ಚಾಲೆಂಜ್ ಸ್ವೀಕರಿಸಲು ತಾವು ಸಿದ್ಧವಿರುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಈ ಯೋಜನೆಯ ಜಾರಿಗೆ ಚಕ್ರವರ್ತಿ ಸೂಲಿಬೆಲೆ ಅವರ ಮಾರ್ಗಸೂಚಿ ನೀಡಿ, ಜಾರಿಗೊಳಿಸುವಲ್ಲಿ ಸಂಘಟನೆಯ ಸಹಕಾರ ಕೋರಿದ್ದಾರೆ.