ಎರಡು ಕೊಲೆ, ಸುಲಿಗೆ, ಕೊಲೆಯತ್ನ ಸೇರಿದಂತೆ, ಆರಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಶಶಾಂಕ್, ನಿನ್ನೆರಾತ್ರಿ 11.50ರ ಸುಮಾರಿಗೆ ಹೊಂಡಾ ಡಿಯೋ ಸ್ಕೂಟರ್ನಲ್ಲಿ ಅತ್ತಿಬೆಲೆಯ ಟಿವಿಎಸ್ ರಸ್ತೆಯಲ್ಲಿ ಹೋಗುತ್ತಿದ್ದ ಮಾಹಿತಿ ಪಡೆದ ಅತ್ತಿಬೆಲೆ ಸರ್ಕಲ್ ಇನ್ಸ್ಪೆಕ್ಟರ್ ಬಾಲಾಜಿ, ಮತ್ತವರ ತಂಡ, ಶಶಾಂಕ್ನ ಸ್ಕೂಟರ್ ಅಡ್ಡಗಟ್ಟಿ ತಪಾಸಣೆಗೆ ಮುಂದಾದಾಗ ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಪೇದೆ ಪ್ರಕಾಶ್ಗೆ ರೇಜರ್ನಿಂದ ಎಡಭುಜಕ್ಕೆ ಹಲ್ಲೆ ನಡೆಸಿದ್ದಾನೆ.