ಮುನವಳ್ಳಿಯ ರೇಣುಕಾ ಶುಗರ್ಸ್, ಅಥಣಿ ಶುಗರ್ಸ್, ಬೈಲ ಹೊಂಗಲದ ಸೋಮೇಶ್ವರ ಸಕ್ಕರೆ ಕಾರ್ಖಾನೆ, ಕೊಳವಿಯ ಗೋಕಾಕ್ ಶುಗರ್ಸ್, ಕೃಷ್ಣಾ ಶುಗರ್ಸ್, ಬೆಲ್ಲದ ಬಾಗೇವಾಡಿಯ ವಿಶ್ವರಾಜ್ ಶುಗರ್ಸ್, ಖಾನಾಪುರದ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ, ಎಂ.ಕೆ ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆ, ಉಗಾರ ಶುಗರ್ಸ್ ಗಳ ಮುಟ್ಟುಗೋಲಿಗೆ ಡಿಸಿ ಆದೇಶ ಹೊರಡಿಸಿದ್ದಾರೆ,.