ಪಕ್ಷದ 12 ಕಾರ್ಪೋರೇಟರ್ಗಳು ಮಾತ್ರವಲ್ಲದೆ ಅವರ ಕೆಲವು ಸ್ನೇಹಿತರೂ ಸಹ - ಜಿ ಎಸ್ ಬಸವರಾಜು ಅವರ ಗೆಲುವುಗಾಗಿ ಹಗಲಿರುಳು ಶ್ರಮಿಸಿದ್ದಾರೆ.ಹಾಗಾಗಿ ದೇವೇಗೌಡರು ಸೋಲೊಪ್ಪಬೇಕಾಗಿ ಬಂದಿದೆ. ಮತ್ತು ಈಗ ಅವರು ಸೋಮಣ್ಣ ಅವರಿಗೆ ಅವರೇ ಕೊಟ್ಟಿದ್ದ ಕಾಶಿ ಪ್ರವಾಸದ ಭರವಸೆಯನ್ನು ನೆನಪಿಸಿಕೊಡುತ್ತಿದ್ದಾರೆ. ತುಮಕೂರು ನಗರದಲ್ಲಿ ಬಸವರಾಜು ಅವರಿಗೆ 10,000 ಕ್ಕೂ ಹೆಚ್ಚು ಮತಗಳ ಮುನ್ನಡೆ ದೊರಕಿತ್ತು.