ಧಾರ್ಮಿಕ ಶತ್ರುಗಳನ್ನು ಹತ್ಯೆ ಮಾಡುವ ಯೋಜನೆಗೆ ಕೃತಿ ಧರ್ಮಕಾರ್ಯ ಎಂಬ ಹೆಸರಿನಲ್ಲಿ ಕರೆಯುತ್ತಿದ್ದೆವು,ತಮ್ಮ ಕಾರ್ಯಕ್ಕೆ ಯುವಕರನ್ನು ಹುರಿದುಂಬಿಸಲಾಗಿತ್ತು. ವೇಳೆ ಯಾವುದೇ ತಪ್ಪಾಗದಂತೆ ದಾದಾ ನಮಗೆ ಸೂಚಿಸಿದ್ದರು, ನಮ್ಮನ್ನು ನಾವು ಜನಪ್ರಿಯಗೊಳಿಸಿಕೊಳ್ಳದಂತೆ ಹಾಗೂ ಸಾಮಾಜಿಕ ಮಾಧ್ಯಮ, ಫೋನ್ ನಂಬರ್, ಇಂಟರ್ ನೆಟ್ ಹಾಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿರುವ ಪ್ರದೇಶಗಳಲ್ಲಿ ಕಾಣಿಸಿಕೊಳ್ಳದಂತೆ ಸೂಚಿಸಿದ್ದರು.