ಜ್ಞಾನಭಾರತಿ ಆವರಣದೊಳಗೆ ಸಾಕು ಪ್ರಾಣಿಗಳ ಪ್ರವೇಶಕ್ಕೆ ನಿರ್ಬಂಧ

ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.
ಕ್ಯಾಂಪಸ್ ಆವರಣದೊಳಗೆ ನಾಯಿಗಳ ಚಿತ್ರ
ಕ್ಯಾಂಪಸ್ ಆವರಣದೊಳಗೆ ನಾಯಿಗಳ ಚಿತ್ರ
Updated on
ಬೆಂಗಳೂರು: ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.
ಇತ್ತೀಚಿಗೆ ಕ್ಯಾಂಪಸ್ ಆವರಣದಲ್ಲಿ ವಾಕಿಂಗ್ ಮಾಡುತ್ತಿದ್ದವರ ಜೊತೆಗಿದ್ದ ನಾಯಿಯೊಂದು  ನವಿಲೊಂದನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಹೊಸ ಆದೇಶ ಜಾರಿಗೆ ಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com