ಜಲಾಶಯದ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ರೆಹಮಾನ್ ಅವರ ಕನಸಿನಲ್ಲಿ ಬಂದ ಗಣೇಶ, ವಿಗ್ರಹ ಪ್ರತಿಷ್ಠಾಪಿಸುವಂತೆ ಕೇಳಿದ್ದಾನಂತೆ. ಇದರಿಂದಾಗಿ ಜಲಾಶಯದ ಪ್ರವೇಶ ದ್ವಾರದಲ್ಲಿ ದೇವಾಲಯ ನಿರ್ಮಿಸುವಂತೆ ಸಂಬಂಧಿಸಿದ ಅಧಿಕಾರಿಗಳ ಮನವೊಲಿಸಿದ್ದು, ನಂತರ ಸಾರ್ವಜನಿಕರ ನೆರೆವಿನೊಂದಿಗೆ ಮೂರು ತಿಂಗಲಲ್ಲಿ ದೇವಾಲಯ ನಿರ್ಮಿಸಿದ್ದಾಗಿ ಅವರು ಹೇಳಿದ್ದಾರೆ