ಇದೇ ವೇಳೆ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಖಾಸಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬೇಳೂರು ಗೋಪಾಲ ಕೃಷ್ಣ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಯಿಸಿ ಎಂದು ಹೇಳಿದ್ದರೆ ಅದು ತಪ್ಪು, ಆದರೆ ಹತ್ಯೆ ಮಾಡಿ ಎಂದು ಹೇಳಿಕೆ ನೀಡಿಯೇ ಇಲ್ಲ. ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದಲ್ಲಿ ನಾನು ಕ್ಷಮೆ ಕೇಳುತ್ತಿದ್ದೆ, ಆದರೆ ನಾನು ಆ ರೀತಿ ಹೇಳಿಕೆ ಕೊಟ್ಟೇ ಇಲ್ಲ, ಪ್ರಧಾನಿ ಮೋದಿ ಅವರನ್ನು ಸಾಯಿಸಲು ಆಗುತ್ತಾ ಎಂದು ಪ್ರಶ್ನಿಸಿದ್ದೇನೆ ಎಂದು ಹಿಂದೂ ಸಭಾಗೆ ನಾನು ಪ್ರಶ್ನೆ ಮಾಡಿದ್ದೇನೆ ಎಂದಿದ್ದಾರೆ. ಎಂದು ಗೋಪಾಲಕೃಷ್ಣ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.