ಹಲವು ಅಭಿವೃದ್ಧಿ ಕಾರ್ಯಗಳಿಗಾಗಿ ರಕ್ಷಣಾ ಇಲಾಖೆ ಭೂಮಿಯನ್ನು ನೀಡಬೇಕೆಂದು ಮನವಿ ಮಾಡಲಾಗಿತ್ತು, ಹಲವು ವರ್ಷಗಳಿಂದ ರಕ್ಷಣಾ ಭೂಮಿಯನ್ನು ನೀಡಲು ಇದ್ದ ತೊಡಕುಗಳೆಲ್ಲಾ ನಿವಾರಣೆಯಾಗಿದ್ದು, ಎಲ್ಲಾ ಸಮಸ್ಯೆಗಳು ಬಗೆಹರಿದಿವೆ, ಸರ್ಕಾರ ಈ ಸಂಬಂಧ ಸಮಸ್ಯೆ ಬಗೆಹರಿಸಲು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ, ಹೀಗಾಗಿ ಹಲವು ಅಭಿವೃದ್ಧಿ ಕಾರ್ಯಗಳೂ ಅಪೂರ್ಣವಾಗಿಯೇ ಉಳಿದಿದ್ದವು, ಆದರೆ ಈ ಬಾರಿ ಅದು ಪೂರ್ಣಗೊಂಡಿದೆ ಎಂದು ನಿರ್ಮಲಾ ಸೀತರಾಮನ್ ಹೇಳಿದ್ದಾರೆ.