ಉಡುಪಿ;ಜಿಲ್ಲೆಯ ಯೆಲ್ಲೂರು ಗ್ರಾಮದಲ್ಲಿ ಅದಾನಿ ಗ್ರೂಪ್ ನ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್(ಯುಪಿಸಿಎಲ್) ಗೆ ತೀವ್ರ ಹಿನ್ನಡೆಯಾಗಿದ್ದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪ್ರಧಾನ ನ್ಯಾಯಪೀಠ 2017ರ ಆಗಸ್ಟ್ 1ರಂದು ಘಟಕವನ್ನು ವಿಸ್ತರಿಸುವಂತೆ ನೀಡಲಾಗಿದ್ದ ಪಾರಿಸರಿಕ ಅನುಮೋದನೆಯನ್ನು ರದ್ದುಪಡಿಸುವಂತೆ ಆದೇಶ ನೀಡಿದೆ.