ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೈರಮಂಗಲ ಕೆರೆಗೆ ನಿತ್ಯವೂ ಹರಿದುಬರುವ ಸಾವಿರಾರು ಲೀಟರ್ ಕೊಳಚೆ ನೀರು!

ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ...
Published on
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಚರಂಡಿ ಶುದ್ಧೀಕರಣ ಘಟಕವನ್ನು ಸ್ಥಾಪಸುವುದಾಗಿ ಘೋಷಣೆ ಮಾಡಿದ್ದರು. ವೃಷಭಾವತಿ ಕಣಿವೆಯ ಜಲಾನಯದ ಪ್ರದೇಶದಿಂದ ಪ್ರತಿದಿನಕ್ಕೆ 60 ಮಿಲಿಯನ್ ಲೀಟರ್ ನೀರನ್ನು ಶುದ್ಧೀಕರಿಸುವ ಘಟಕವಿದು. ಬೆಂಗಳೂರಿನಿಂದ 40 ಕಿ ಲೋ ಮೀಟರ್ ದೂರದಲ್ಲಿ ಬಿಡದಿಯ ಬೈರಮಂಗಲ ಕೆರೆಗೆ ಈ ಕಣಿವೆಯ ನೀರು ಸಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com